ಮುಂದಿನ ಬಾರಿಯೂ ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಮೋದಿ ನೇತೃತ್ವದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಜನವರಿ-ಫೆಬ್ರವರಿಯಲ್ಲಿ ಎಂಪಿ ಚುನಾವಣೆ ಘೋಷಣೆ ಆಗಲಿದೆ. ಕಲ್ಲಿದ್ದಲಿಗೆ ಸಂಬಂಧಿಸಿದ ಯೋಜನೆಗೆ ಪ್ರಸ್ತಾವನೆ ಕೊಡಿ. ಒಂದು ತಿಂಗಳಲ್ಲಿ ಇಲಾಖೆಯಿಂದ ಅನುದಾನ ನೀಡುತ್ತೇವೆ ಎಂದು ಐಐಟಿ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...