spot_img
spot_img
spot_img
spot_img
spot_img
spot_img
spot_img
23.1 C
Belagavi
Monday, December 11, 2023
spot_img

ದಕ್ಷಿಣಕ್ಕೆ ಉತ್ತರ ನೀಡಿದ ಉತ್ತರ ಶಾಸಕ  ಆಸಿಫ್ (ರಾಜು) ಸೇಟ

ಉತ್ತರ ಮತಕ್ಷೇತ್ರದ ಶಾಸಕರಿಗೆ ಮಹಾನಗರ ಪಾಲಿಕೆಯ ಕುರಿತು  ಜ್ಞಾನ ಹಾಗೂ ಅನುಭವ ಇಲ್ಲ ಈ ಹೇಳಿಕೆಗೆ ಟಾಂಗ್ ನೀಡಿದ ಉತ್ತರ ಮತಕ್ಷೇತ್ರದ ಶಾಸಕ ನನಗೆ ಎಷ್ಟು ಗೊತ್ತಿದೆ ಎಷ್ಟು ಗೊತ್ತಿಲ್ಲ  ಯಾರು ಏನು ಮಾಡುತ್ತಾ ಇದ್ದಾರೆ ಎನ್ನುವುದು ಇಡಿ ಬೆಳಗಾವಿ ಜನತೆಗೆ ತಿಳಿದಿರುವ ವಿಷಯ.

138 ಪೌರಕಾರ್ಮಿಕರ  ಕಳೆದ ಡಿಸೆಂಬರ್ ದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಷಯದ ಕುರಿತು ನಾನು ಮಹಾನಗರ ಪಾಲಿಕೆ ಆಯುಕ್ತರಿಗೆ ಮತ್ತು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಜೂನ್ 22 ರಿಂದ ಮೂರು ತಿಂಗಳದ ಸಲುವಾಗಿ ಇವರು ನೇಮಕ ಮಾಡಲಾಗಿದೆ ಎಂದು ದಾಖಲಾತಿ ಗಳಿವೆ, ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ರಾಜಕೀಯ ಮಾಡಬಾರದು ಇದರಿಂದ ಯಾರಿಗೆ ತೊಂದರೆ ಆಗಲಿದೆ ಪೌರ ಕಾರ್ಮಿಕರಿಗೆ ಸಮಸ್ಯೆ ಆಗಲಿದೆ ನಾನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತನಿಖೆ ನಡೆಸಲು ಕೇಳಿಕೊಂಡಿದ್ದೇನೆ. ಪೌರಕಾರ್ಮಿಕರಿಗೆ ಆದಷ್ಟು ಬೇಗ ವೇತನ ಸಿಗುವ ವ್ಯವಸ್ಥೆ ಆಗಬೇಕೆಂದು ತಿಳಿಸಿದರು

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -