spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಖಾನಾಪುರ ಉಪ ವಿಭಾಗ ಅರಣ್ಯ ಇಲಾಖೆಯಿಂದ ಹುತಾತ್ಮರ ಬಲಿದಾನಕ್ಕೆ ಗೌರವ ನಮನ

ನಾಡಿನ ಅರಣ್ಯ ಮತ್ತು ವನ್ಯಜೀವಿಗಳ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹುತಾತ್ಮತರಿಗೆ ಅವರ ತ್ಯಾಗ ಬಲಿದಾನವನ್ನು ಮಾಡಿದ ಹುತಾತ್ಮರಾದ ಅರಣ್ಯ ಸಿಬ್ಬಂದಿ ಗಳಿಗೆ ಇಂದು ಅರಣ್ಯ ಇಲಾಖೆ ಗೌರವ ನಮನಗಳನ್ನು ಸಲ್ಲಿಸಿತು.

ಖಾನಾಪುರ ಉಪ ವಿಭಾಗದ ಇಲಾಖೆಯ ಸಂಕೀರ್ಣದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು
ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಪರೇಡ್ ಗೌರವ ವಂದನೆ ಸಲ್ಲಿಸಲಾಯಿತು.

ಹಾಗೂ ಉಪಸ್ಥಿತ ಅತಿಥಿಗಳು ಹಾಗೂ ಮುಖ್ಯ ಅತಿಥಿಗಳು ಇಲಾಖೆಯ ಅಧಿಕಾರಿ ವರ್ಗ, ಅರಣ್ಯ ಹುತಾತ್ಮರವರಿಗೆ
ಹೂ ಗುಚ್ಚ ಅರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಖಾನಾಪುರ್ ಉಪ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿಗಳು ಹಾಗೂ ಎಸಿಎಫ್ ಬೈಲ್ಹೊಂಗಲ್ ಸಾಮಾಜಿಕ , ವಲಯ ಅಧಿಕಾರಿಗಳು ಖಾನಾಪುರ್ ನಾಗರಾಜ್ ಬಾಳೆಹೊಸೂರ್ ವಲಯ ಅರಣ್ಯ ಅಧಿಕಾರಿ ಲೋಂಡಾ, ನಾಗರಾಜ್ ಭೀಮಗೋಳ ಹಾಗೂ ಅರಣ್ಯ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -