spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ

ಚಿಕ್ಕಮಗಳೂರು: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಹೌದು, ಜಿಲ್ಲೆಯಾದ್ಯಂತ ತೀವ್ರ ವಿರೋಧ, ನಿಷೇಧಾಜ್ಞೆ ನಡುವೆಯೇ ಮಹಿಷ ದಸರಾಕ್ಕೆ ಸಿದ್ದತೆ ಮಾಡಿಕೊಂಡಿದೆ.

ಹನುಮಂತಪ್ಪ ಸರ್ಕಲ್​ನಿಂದ ಪ್ರಮುಖ ರಸ್ತೆಗಳಲ್ಲಿ ಮಹಿಷ ಮೆರವಣಿಗೆ ಜೊತೆಗೆ ಆಝಾದ್ ಪಾರ್ಕ್ ಬಳಿ ಬಹಿರಂಗ ಸಮಾವೇಶಕ್ಕೆ ಸಿದ್ದತೆ ನಡೆದಿದೆ. ಮಹಿಷ ದಸರಾಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿತ್ತು. ಈ ಹಿನ್ನಲೆ  ಅ.19 ರಿಂದ 24 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -