ಚಿಕ್ಕಮಗಳೂರು: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಹೌದು, ಜಿಲ್ಲೆಯಾದ್ಯಂತ ತೀವ್ರ ವಿರೋಧ, ನಿಷೇಧಾಜ್ಞೆ ನಡುವೆಯೇ ಮಹಿಷ ದಸರಾಕ್ಕೆ ಸಿದ್ದತೆ ಮಾಡಿಕೊಂಡಿದೆ.
ಹನುಮಂತಪ್ಪ ಸರ್ಕಲ್ನಿಂದ ಪ್ರಮುಖ ರಸ್ತೆಗಳಲ್ಲಿ ಮಹಿಷ ಮೆರವಣಿಗೆ ಜೊತೆಗೆ ಆಝಾದ್ ಪಾರ್ಕ್ ಬಳಿ ಬಹಿರಂಗ ಸಮಾವೇಶಕ್ಕೆ ಸಿದ್ದತೆ ನಡೆದಿದೆ. ಮಹಿಷ ದಸರಾಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿತ್ತು. ಈ ಹಿನ್ನಲೆ ಅ.19 ರಿಂದ 24 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....