spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ; ಸದಾನಂದಗೌಡ

ಬೆಂಗಳೂರು: ಚುನಾವಣಾ ರಾಜಕಾರಣಕ್ಕೆ ನಿವೃತ್ತಿಗೆ  ಯಾರ ಒತ್ತಡವೂ ಇಲ್ಲ. ನಾನು ಮತ್ತು ಬಿಎಸ್​  ಯಡಿಯೂರಪ್ಪ ಅವರು ಹೆಚ್ಚು ಅವಕಾಶ ಪಡೆದಿದ್ದೇವೆ. ಪಕ್ಷಕ್ಕೆ ನಮ್ಮ ಅನುಭವ ಧಾರೆ ಎರೆಯಲು ನಿಶ್ಚಯ ಮಾಡಿದ್ದೇವೆ. ಇಚ್ಛಾಶಕ್ತಿ ಇದ್ದರೆ ಯಾರು ಏನೂ ತೊಂದರೆ ಮಾಡಲು ಆಗಲ್ಲ. 2019ರಲ್ಲೇ ರಾಜಕೀಯ ನಿವೃತ್ತಿ ಮನಸ್ಸಿನಲ್ಲಿ ಇಟ್ಟುಕೊಂಡಿದ್ದೆ. ಸಾಯುವವರೆಗೆ ನಾನೇ ಇರಬೇಕು ಎನ್ನುವಂತಾಗಬಾರದು. ಬಿಜೆಪಿಗೆ ಹಿರಿತನದ ಕೊರತೆ ಕಾಡುತ್ತದೆ ಎಂದು ಅನ್ನಿಸುವುದಿಲ್ಲ. ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ  ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.

ಸಂಸದೀಯ ಮಂಡಳಿಯಲ್ಲಿ ನಿರ್ಧಾರ ಆಗಿದೆಯಾ ಅಂತಾ ಕೇಳಿದ್ದೆ. ನಾನು ಈ ರೀತಿ ಹೇಳಿಲ್ಲ ಎಂದು ಬಿ.ಎಸ್​.ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ನಾನೇ ಸ್ಪಷ್ಟೀಕರಣ ಕೊಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದರು. ಬಿ.ಎಸ್​.ಯಡಿಯೂರಪ್ಪ ನನಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ನಿವೃತ್ತಿ ಪಡೆಯಿರಿ ಅಂತಾ ಯಾರೂ ಹೇಳಿಲ್ಲ, ಆದೇಶ ಸಹ ಮಾಡಿಲ್ಲ. ನನ್ನ ನಿವೃತ್ತಿ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಮೊದಲೇ ಹೇಳಿದ್ದೆ ಎಂದು ಹೇಳಿದರು.

Related News

ಮಕ್ಕಳಿಗೆ ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

Latest News

- Advertisement -
- Advertisement -
- Advertisement -
- Advertisement -