ಬೆಳಗಾವಿ: ಜೈನಮುನಿಗಳ ಕೊಲೆ ವಿಚಾರ ಗೊತ್ತಾಗಿ ನಿನ್ನೆ (ಜು.07) ರಂದು ಸದನದಲ್ಲಿ ಗೃಹಸಚಿವರ ಗಮನಕ್ಕೆ ತಂದಿದ್ದೆ. ಶ್ರೀಗಳದ್ದೇ ಈ ರೀತಿ ಕೊಲೆಯಾದರೇ ರಾಜ್ಯದ ಜನರ ಪರಿಸ್ಥಿತಿ ಏನು? ನಾಳೆ ಜನರಿಗೆ ಏನು ರಕ್ಷಣೆ ಕೊಡುತ್ತೀರಿ ನೀವು ಎಂದು ಗೃಹಸಚಿವರಿಗೆ ಕೇಳಿದ್ದೆ. ಆಗ ಇದರ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಪಡೆದು. ಸೋಮವಾರ ಹೇಳಿಕೆ ಕೊಡೋದಾಗಿ ಗೃಹಸಚಿವರು ಹೇಳಿದ್ದಾರೆ ಎಂದು ಹಿರೇಕೋಡಿ ನಂದಿಪರ್ವತ ಆಶ್ರಮದಲ್ಲಿ ಎಂಎಲ್ಸಿ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...