spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ನಾಳೆ ವಂದೇ ಭಾರತ್​ ರೈಲಿಗೆ ಚಾಲನೆ ನೀಡುತ್ತೇವೆ: ಪ್ರಲ್ಹಾದ್ ಜೋಶಿ

ನಾಳೆ ವಂದೇ ಭಾರತ್​ ರೈಲಿಗೆ ಚಾಲನೆ ನೀಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಆಮದು ಮಾಡಿಕೊಳ್ಳುವ ಕಾಲ ಇತ್ತು. ಇವತ್ತು ನಮ್ಮ ದೇಶ ಹೆಚ್ಚು ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿ ಅಕ್ಕಿ ಎಂದು ಮಾತನಾಡುತ್ತಾರೆ. ನಾವು ಕಾಂಗ್ರೆಸ್​​ನವರಿಗೆ ಉತ್ತರ ಕೊಡಬೇಕಾಗಿದೆ. ಕಳೆದ 3 ವರ್ಷಗಳಿಂದ 80 ಕೋಟಿ ಜನರಿಗೆ ಅಕ್ಕಿ ಕೊಡುತ್ತಿದ್ದೇವೆ. ಅಕ್ಕಿ ಬಗ್ಗೆ ಕಾಂಗ್ರೆಸ್ ನಾಯಕರನ್ನು ಕೇಳಿ ಎಂದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಕ್ಕಿ ಖರೀದಿಸಿ ಕೊಡುತ್ತಿದ್ದಾರೆ. ಅಕ್ಕಿ ವಿತರಣೆ ಮುಂದೆ ಹಾಕಿದರೆ ಹಣ ಉಳಿಸಬಹುದೆಂಬ ಲೆಕ್ಕಾಚಾರದಲ್ಲಿ ಕೈ ನಾಯಕರಿದ್ದಾರೆ. 2 ತಿಂಗಳ ಮುಂದೆ ಹಾಕಿದರೆ 2 ಸಾವಿರ ಕೋಟಿ ಹಣ ಉಳಿಸಬಹುದು. ಹೀಗಾಗಿ ರಾಜ್ಯ ಕಾಂಗ್ರೆಸ್​ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -