ಬೆಳಗಾವಿ: ಜೈನಮುನಿ ಹತ್ಯೆ ಖಂಡಿಸಿ ಇಂದು(ಜು.9) ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಜೈನ ಸಮುದಾಯ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಸಿದ್ದಸೇನ ಮಹಾರಾಜರ ಭಾಷಣ ಮಾಡಿ ‘ಈ ಪ್ರತಿಭಟನೆ ಜಾತಿ, ಧರ್ಮ, ಸರ್ಕಾರದ ವಿರುದ್ಧ ಅಲ್ಲ. ಅಂಹಿಸಾ ಪರಮೋ ಧರ್ಮದ ಅಡಿಯಲ್ಲಿ ಹೋರಾಟ ಮಾಡ್ತಿದ್ದೇವೆ. ಸಾಧು ಸಂತರ ಮೇಲೆ ಅನ್ಯಾಯ ಆದಾಗ ನಾವೆಲ್ಲರೂ ಹೊರ ಬರಬೇಕು. ಧರ್ಮ ರಕ್ಷಣೆ, ಸಾಧು ಸಂತರ ರಕ್ಷಣೆಗೆ ಜನರು ಇಂದು ಬೀದಿಗಿಳಿದಿದ್ದಾರೆ ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...