ಮಂಡ್ಯ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಸ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಖಂಡಿಸಿ ಕೆ ಆರ್ ಎಸ್ ಜಲಾಶಯದ ಬಳಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.
ಜ್ಞಾನ ಇಲ್ಲದವರು ನ್ಯಾಯಾಧೀಕರಣದಲ್ಲಿ ಇದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿನ ಸ್ನೇಹ ಬೆಳೆಸಿಕೊಳ್ಳಲು ನೀರು ಬಿಟ್ಟಿದೆ. ರಾಜ್ಯದ ರೈತರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...