spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ರಾಜಕುಮಾರ್ ಟಾಕಳೆ ಒಬ್ಬ ಹೆಣ್ಣುಬಾಕ: ನವ್ಯಶ್ರೀ ಆರ್.ರಾವ್

ಬೆಳಗಾವಿ: ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಹರಿಹಾಯ್ದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕುಮಾರ್ ಟಾಕಳೆ ಒಬ್ಬ ಹೆಣ್ಣುಬಾಕ, ಸೆಕ್ಸ್ ಟ್ರೆಡರ್ ಇದ್ದಾನೆ. ನನ್ನ ಖಾಸಗಿ ವೀಡಿಯೋಗಳನ್ನು ವೆಬ್‍ಸೈಟ್‍ಗೆ ಮಾರಾಟ ಮಾಡಿದ್ದಾನೆ. ಪೊಲೀಸರ ತನಿಖೆಯಲ್ಲಿ ಮೊಬೈಲ್ ಕಳೆದು ಹೋಗಿದೆ ಅಂತಾ ಏಕೆ ಸುಳ್ಳು ಹೇಳುತ್ತಿದ್ದಾನೆ. ಆತನ ಮೊಬೈಲ್‍ನಲ್ಲಿ ಬೇರೆ ಹೆಣ್ಣುಮಕ್ಕಳ ವಿಡಿಯೋಗಳು ಸಹ ಇರಬಹದು ಎಂದು ಆರೋಪಿಸಿದರು.

ಟಾಕಳೆ ಮನೆಯೇ ಅಕ್ರಮ ಚಟುವಟಿಕೆ ನಡೆಸುವ ತಾಣವಾಗಿದೆ. ಆತನ ಪತ್ನಿ ಹೇಗೆ ನನಗೆ ಮನೆಯಲ್ಲಿ ಒಂದು ವಾರ ಇರಲು ಅವಕಾಶ ಕೊಟ್ಟಳು?. ಇದು ಬಿಗ್ ಮಾಫಿಯಾ ಇದೆ. ಒಬ್ಬ ನವ್ಯಶ್ರೀ ಸತ್ಯಾಸತ್ಯತೆ ಬಯಲಿಗೆಳೆದಿರಬಹುದು. ಸರ್ಕಾರಿ ಅಧಿಕಾರಿಯಾಗಿ ಸರ್ಕಾರಿ ಬಂಗಲೆ ದುರುಪಯೋಗ ಪಡಿಸಿಕೊಂಡಿದ್ದಾನೆ. ಈತನ ಕಾಮಕೃತ್ಯಕ್ಕೆ ಎಷ್ಟೋ ಹೆಣ್ಣು ಮಕ್ಕಳು ಬಲಿಯಾಗಿರಬಹುದು ಎಂದು ಪ್ರಶ್ನಿಸಿದ್ದಾರೆ. ಇಂತಹ ಗೋಮುಖ ವ್ಯಾಘ್ರನ ಜೊತೆ ಆತನ ಸಹೋದರರು ಸೇರಿದ್ದಾರೆ. ಯಾವ್ಯಾವ ವೆಬ್‍ಸೈಟ್‍ಗೆ ಯಾವ್ಯಾವ ಹೆಣ್ಣುಮಕ್ಕಳ ಖಾಸಗಿ ವಿಡಿಯೋ ಮಾರಾಟ ಮಾಡಿದ್ದಾನೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -