spot_img
spot_img
spot_img
spot_img
spot_img
spot_img
spot_img
23.1 C
Belagavi
Monday, December 11, 2023
spot_img

ಅಮೃತ ಕಳಸ ಯಾತ್ರೆಗೆ ಹಸಿರು ನಿಶಾನೆ ತೋರಿಸಿದ ರಾಜ್ಯಸಭಾ ಸಂಸದ ಈರಣ್ಣಾ ಕಡಾಡಿ

ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಮ ಈರಣ್ಣ ಕಡಾಡಿ ಅವರು “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, “ಅಮೃತ ಕಳಸ ಯಾತ್ರೆ”ಯ ವಿಶೇಷ ರೈಲುಗೆ ಹಸಿರು ನಿಶಾನೆ ತೋರಿಸುವ ಮೂಲಕ ಬೆಳಗಾವಿ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಾಗೂ ಕಾರ್ಯಕರ್ತರನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಶಾಸಕರಾದ ಶ್ರೀ ಅಭಯ ಪಾಟೀಲ, ಮೇಯರ್ ಶ್ರೀಮತಿ ಶೋಭಾ ಸೋಮನಾಚೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಶ್ರೀ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಶ್ರೀ ಸುಭಾಸ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -