spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಕುಕಡೊಳ್ಳಿಗೆ ಪ್ರೌಢ ಶಾಲೆಗಾಗಿ ಆಗ್ರಹಿಸಿ ಮನವಿ

ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮಕ್ಕೆ ಪ್ರೌಢ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಗ್ರಾಮದ ಶಿಕ್ಷಣ ಪ್ರೇಮಿ ಸಂಜಯ ಬೈರೋಜಿ, ಸಾಮಾಜಿಕ ಕಾರ್ಯಕರ್ತ ಮಾರುತಿ ಸಾರಾವರಿ ಅವರು ಬೆಳಗಾವಿ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ AC ಅವರಿಗೆ ಮನವಿ ಸಲ್ಲಿಸಿದರು.

ಕಳೆದ ಹತ್ತು ವರ್ಷಗಳಿಂದ ಸರ್ಕಾರಕ್ಕೆ ಜನ ಪ್ರತಿನಿಧಿಗಳಿಗೆ ಮನವಿ ಮಾಡುತ್ತಲಿದ್ದೆವೆ , ಕಳೆದ 13-03-2023 ರಂದು ಕರ್ನಾಟಕ ರಾಜ್ಯದ ರಾಜ್ಯಪಾಲರಿಗೆ, ಮಾಜಿ ಮುಖ್ಯ ಮಂತ್ರಿಗಳಿಗೆ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಗಳಿಗೆ ರಕ್ತದಿಂದ ಮನವಿ ಬರೆದು ಕರ್ನಾಟಕ ಸರ್ಕಾರದ ಗಮನ ಸೆಳೆಯಲಾಗಿತ್ತು ,ಪೋಸ್ಟ ಮುಖಾಂತರ ರಕ್ತದ ಮೂಲಕ ಮನವಿ ಪತ್ರ ಕಳಿಸಲಾಗಿತ್ತು. ಜನಪ್ರತಿನಿಧಿಗಳು ,ಅಧಿಕಾರಿಗಳು ಇಲ್ಲಿಯವರೆಗೂ ಪ್ರೌಢ ಶಾಲೆ ಮಾಡಿಲ್ಲ. ದಯವಿಟ್ಟು ಅಧಿಕಾರಿಗಳು ಇನ್ನಾದರೂ ಕುಕಡೊಳ್ಳಿಗೆ ಪ್ರೌಢ ಶಾಲೆಯನ್ನು ಶೀಘ್ರದಲ್ಲೆ ಮಂಜೂರು ಮಾಡುವಂತೆ ಆಗ್ರಹಿಸಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -