spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ -ಬಿಎಸ್​ವೈ

ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್​​​ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್​ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್​ ಸೂಚಿಸಿದೆ ಎಂದು ತಿಳಿಸಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -