ಬಾಗಲಕೋಟೆ: ಸತೀಶ್ ಜಾರಕಿಹೊಳಿ ಅವರಿಗೆ ನಾಡಿನ ದೊರೆ ಆಗುವ ಎಲ್ಲ ಅರ್ಹತೆ ಇದೆ ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀ ಹೇಳಿದ್ದರು. ಈ ಮಾತಿಗೆ ಪ್ರಕತಿಕ್ರಿಯಿಸಿದ ಸಚಿವರು ‘ ಹಾಗೆ ಹೇಳಿದ್ದಾರೆ, ಅದರ ಜೊತೆಗೆ ಸಮಯ ಕಾಯಬೇಕು ಅಂತಾನು ಹೇಳಿದ್ದಾರೆ. ಕಾಯಬೇಕಾಗುತ್ತದೆ, ಅದಕ್ಕೆ ಪಕ್ಷವಿದೆ, ಶಾಸಕರು ಇದ್ದಾರೆ. ಎಲ್ಲ ಕೂಡಿ ಬಂದಾಗ ಮಾತ್ರ ಅವಕಾಶ ಎಂದರು.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...