spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ; ಸುಧಾಕರ್

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ರೈತರ ಬದುಕಿಗೆ ಗ್ಯಾರಂಟಿ ಇಲ್ಲ. ಕೆಲವು ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.

ಈಗಾಗಲೇ ಪಂಜಾಬ್ ರಾಜ್ಯ ದಿವಾಳಿ ಆಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರದ ಮದದಲ್ಲಿ ನಿದ್ದೆಗೆ ಹೋಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರ ಶ್ರಮದ ಹಣವನ್ನು ಸೋಮಾರಿಗಳಿಗೆ ನೀಡುತ್ತಿದೆ. ಉಚಿತ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಸರ್ಕಾರ ಜನ ವಿರೋಧಿಯಾಗಿದೆ. ಕೇವಲ 5 ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಜನ ವಿರೋಧಿಯಾಗಿದೆ. ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರದ ದರ್ಪದಲ್ಲಿ ಮೆರೆಯುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ಮಾಡಿದರು.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -