spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಅಥಣಿಯಲ್ಲಿ ದೇವಾಲಯ ತೆರವು : ಸಾರ್ವಜನಿಕರ ಆಕ್ರೋಶ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ-ವಿಜಯಪೂರ ರಸ್ತೆಗೆ ಹೊಂದಿಕೊಂಡ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಇರುವ ಇತಿಹಾಸ ಪ್ರಸಿದ್ದ ತ್ರಿಲೋಕೇಶ್ವರ ದೇವಾಲಯವನ್ನು ರಸ್ತೆ ಅಗಲೀಕರಣದ ಹೆಸರಲ್ಲಿ ತೆರವುಗೊಳಿಸುತ್ತಿರುವುದಕ್ಕೆ ಅಥಣಿಯ ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ.

ಸ್ಥಳೀಯವಾಗಿ ಸುಮಾರು 100 ವರ್ಷಕ್ಕಿಂತಲೂ ಅಧಿಕ ಹಳೆಯದಾದ ಈ ತ್ರಿಲೋಕೇಶ್ವರ ಹಿಂದೂ ದೇಗುಲವನ್ನು ರಸ್ತೆ ಅಗಲೀಕರಣ ನೆಪದಲ್ಲಿ ತೆರವುಗೊಳಿಸುತ್ತೊರುವುದು ತರವಲ್ಲ, ಈ ದೇವಾಲಯ ಇತಿಹಾಸ ಪ್ರಸಿದ್ದವಾಗಿದೆ. ನಿತ್ಯವೂ ಪೂಜೆಗೆ ಒಳಪಡುತ್ತಿದ್ದ ದೇವಾಲಯವನ್ನು ತೆರವುಗೊಳಿಸುತ್ತಿರುವುದು ಖಂಡನೀಯ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅನಿಸಿಕೆಯಾಗಿದೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -