spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಬತ್ತಿದ ಘಟಪ್ರಭೆ ಸಾವಿರಾರು ಮೀನುಗಳ ಸಾವು

ಬೆಳಗಾವಿ: ಮಳೆ ಇಲ್ಲದೆ ಘಟಪ್ರಭಾ ನದಿ ಬತ್ತುತ್ತಿದ್ದು, ಲಕ್ಷಾಂತರ ಮೀನುಗಳು ಸಾವಿಗೀಡಾದ ಘಟನೆ ಗೋಕಾಕ್‍ನ ನಲ್ಲಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಜೂನ್ ಅಂತ್ಯಕ್ಕೆ ಬಂದರೂ ರಾಜ್ಯದಲ್ಲಿ ಮುಂಗಾರು ಆರಂಭವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ನದಿಗಳು ಬತ್ತುತ್ತಿವೆ. ಅದೇ ರೀತಿ ಘಟಪ್ರಭಾ ನದಿ ಸಹ ಬತ್ತಿ ಹೋಗಿದ್ದು, ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಲಕ್ಷಾಂತರ ಸಂಖ್ಯೆಯಲ್ಲಿ ಮೀನುಗಳು ಸಾವಿಗೀಡಾಗುತ್ತಿವೆ.

ಅಲ್ಲದೇ ಬಳೋಬಾಳ, ಬೀರನಗಟ್ಟಿ ಗ್ರಾಮಗಳ ಬಳಿ ಕೂಡ ಮೀನುಗಳು ಸಾಯುತ್ತಿವೆ. ಇದರಿಂದ ನದಿಯಲ್ಲಿ ದುರ್ವಾಸನೆ ಬರುತ್ತಿದ್ದು, ಗ್ರಾಮಗಳಲ್ಲಿ ರೋಗ ಹರಡುವ ಭೀತಿ ಶುರುವಾಗಿದೆ. ಇನ್ನೂ ಮಳೆ ಆರಂಭಗೊಳ್ಳುವುದು ವಿಳಂಬವಾದರೆ ಮೀನುಗಳ ಸಾವಿನ ಸಂಖ್ಯೆಯಲ್ಲಿ ಹಚ್ಚಳವಾಗಲಿದೆ. ಕುಡಿಯಲು ಹಾಗೂ ಕೃಷಿಗೆ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -