spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಹಾರಾಷ್ಟ್ರ ಮೂಲದ ರಾಮದಾಸ್ ಗೋಡೆ (42) ಸದ್ಯ ಬದುಕುಳಿದ ಚಾಲಕ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲಿಂದ ನದಿಗೆ ಕ್ಯಾಂಟರ್ ವಾಹನ ಉರಿಳಿದ್ದು ಚಿಕ್ಕಮಗಳೂರಿನಿಂದ ಮಹಾರಾಷ್ಟ್ರಕ್ಕೆ ಕಟ್ಟಿಗೆ ಹೊತ್ತೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -