spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಮಗನಿಗೆ ಈಜು ಕಲಿಸಲು ಹೋಗಿದ್ದ ತಂದೆ ನೀರುಪಾಲು 

ರಾಯಚೂರು: ಮಗನಿಗೆ ಈಜು ಕಲಿಸಲು ಹೋದ ತಂದೆ ನೀರು ಪಾಲಾಗಿರೋ ದಾರುಣ ಘಟನೆ ಸಿರವಾರ ತಾಲ್ಲೂಕಿನ ಅತ್ತನೂರು ಕ್ಯಾಂಪ್​ನ ಬಳಿ ನಡೆದಿದೆ.

ಕೆ.ಲಿಂಗಣ್ಣ(38) ಮೃತ ದುರ್ದೈವಿ. ಮಗನಿಗೆ ಈಜು ಕಲಿಸಲು ಕೆರೆಗೆ ತೆರಳಿದ್ದರು. ಮೊದಲು ಮಗನಿಗೆ ಈಜು ಕಲಿಸಿ ಕಳುಹಿಸಿದ ಲಿಂಗಣ್ಣ, ನಂತರ ಈಜಲು ಕೆರೆಗೆ ಧುಮುಕಿದಾಗ ದುರ್ಘಟನೆ ನಡೆದಿದೆ.

ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -