ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದ್ದು ಕಾಂಗ್ರೆಸ್ ಕ್ಷೇತ್ರದ ಶಾಸಕರಿಗೆ ಮನೆ ಮಂಜೂರು ಮಾಡಿದೆ.
ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕುಣಿಗಲ್ಗೆ ಶಿಫ್ಟ್ ಮಾಡಿದೆ. ಈ ಹಿನ್ನೆಲೆ ವಸತಿ ಇಲಾಖೆ ಸಚಿವ ಜಮೀರ್ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...