spot_img
spot_img
spot_img
34.1 C
Belagavi
Monday, May 29, 2023
spot_img

ಮುಂದುವರೆದ ಪುಂಡಾಟ : ರಾಜ್ಯದ ಬಸ್ ಗಳಿಗೆ ಮಸಿ ಬಳಿದ ಪುಂಡರು 

ಬೆಳಗಾವಿ : ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಮಸಿ ಬಳಿದಿದ್ದಾರೆ.

ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.

ಮಹಾರಾಷ್ಟ್ರದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು.

Related News

ಒಳ್ಳೆಯ ದಿನಗಳು ಬರುತ್ತವೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆ ಆಗಿಲ್ಲ: ಲಕ್ಷ್ಮಣ ಸವದಿ

ಚಿಕ್ಕೋಡಿ: ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಪ್ರತಿಕ್ರಿಯೆ...

ಜುಲೈನಲ್ಲಿ ಚಂದ್ರಯಾನ-3 ಉಡಾವಣೆ: ಎಸ್ ಸೋಮನಾಥ್

ಈ ವರ್ಷ ಜುಲೈನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್ ಸೋಮನಾಥ್ ಸೋಮವಾರ ಹೇಳಿದ್ದಾರೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಅವರ ಬಾಹ್ಯಾಕಾಶ ಕೇಂದ್ರದಿಂದ ಎರಡನೇ ಜನರೇಷನ್ನ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -