ವಿಜಯನಗರ: ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ವಿರೂಪಾಕ್ಷ ದೇವಸ್ಥಾನದಿಂದ ಜ್ಯೋತಿ ರಥಯಾತ್ರೆಗೆ ಚಾಲನೆ ವಿಚಾರವಾಗಿ ಮಾತನಾಡಿದ ಅವರು ‘ಕರ್ನಾಟಕ ನಾಮಕರಣವಾಗಿ 50 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
1973, ನವೆಂಬರ್ 2 ರಂದು ಜ್ಯೋತಿ ರಥಯಾತ್ರೆಗೆ ಮೈಸೂರು ಜಿಲ್ಲೆಯವರಾದ ದೇವರಾಜ್ ಅರಸು ಅವರು ಇಲ್ಲಿಂದಲೇ ಚಾಲನೆ ನೀಡಿದ್ದರು. ಇದೀಗ ನಾನು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದೇನೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...