spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಶಿಕ್ಷಕ ಸೇವೆಯಿಂದ ನಿವೃತ್ತರಾದ ಆರ್ ಬಿ ಅಕಿವಾಡ ಅವರಿಗೆ ಸನ್ಮಾನ

38 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಆರ್ ಬಿ ಅಕಿವಾಡ 1985 ರಲ್ಲಿ ತನ್ನ ಶಿಕ್ಷಣ ವೃತ್ತಿಯನ್ನು ಕೆಪಿಎಸ್ ಮಂಗಾವತಿ ಪ್ರೌಢಶಾಲೆಯಲ್ಲಿ ಪ್ರಾರಂಭಿಸಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿದ್ಯಾರ್ಥಿಗಳು ಮತ್ತು ತಮ್ಮ ಸಹವರ್ತಿಗಳ ಅಚ್ಚುಮೆಚ್ಚಿನ ಶಿಕ್ಷಕರು ಹಾಗೂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಇವರು ಶಿಕ್ಷಕರಾಗಿ ಐನಾಪುರ್, ಹೂಗಾರ್, ದತ್ವಾಡ, ಮತ್ತು ಬಿ ಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಕೆಬಿಎಸ್ ಮುಂಗುಸೋಳಿ ಶಾಲೆಯ ಪ್ರಧಾನ ಗುರುಗಳಾಗಿ 17 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿರುತ್ತಾರೆ.

ಮಂಗಸುಳಿ ಗ್ರಾಮ ಪಂಚಾಯತ್ ಸೇವಾ ನಿವೃತ್ತ ನಿಮಿತ್ತವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನ ಅರ್ಪಣೆಯನ್ನು ಡಿಕೆ ಕಾಂಬಳೆ ಅವರು ನೆರವೇರಿಸಿದರು.

ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಳು ಭಜಂತ್ರಿ ಉಪಾಧ್ಯಕ್ಷರಾದ ಸವಿತಾ ಪಾಟೀಲ್, ಎಸ.ಡಿ.ಎಂ.ಸಿ ಅಧ್ಯಕ್ಷರಾದ ದಿಲೀಪ್ ಮಗದುಮ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ವಸಂತ್ ಮಾಳಿ, ಅದುರೇ ಮಾಳಿ , ಪ್ರಮೋದ್ ಪೂಜಾರಿ , ಎಂ ಜೆ ಸಂತುಬಾಳ, ಎಚ್ ಎಮ್ ಭಂಡಾರಿ, ಯು ಟಿ ಕೋತ್ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿಗಾರರು, ಹರಿಶ್ಚಂದ್ರ ಹೊಗ್ಗೆ, ಕಾಗವಾಡ

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -