spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ತಮಿಳುನಾಡಿಗೆ ನೀರು; ನಾಡಿನ ಪರ, ರೈತರ ಪರ ನಟರು ಬರಲಿ ಎಂದ ವಾಟಾಳ್ ನಾಗರಾಜ್

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ವಿಚಾರ ‘ಇನ್ನೆರಡು ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಚರ್ಚೆ ಮಾಡುತ್ತೇವೆ. ನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ ಎಂದು ವಿಧಾನಸೌಧದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಕಾವೇರಿ ನೀರು ಬಿಡಲೇಬೇಕಂದ್ರೆ ಬಂದ್ ಮಾಡಲು ಸಿದ್ಧರಿದ್ದೇವೆ. ನಟರು ಬರುತ್ತೇವೆಂದು ಹೇಳಿದ್ದಾರೆ, ನೋಡೋಣ ಯಾವ ರೀತಿ ಬರುತ್ತಾರೆಂದು. ನಮ್ಮ ಕನ್ನಡ ನಟರು ಎಲ್ಲೆಲ್ಲೋ ಇದ್ದಾರೆ. ನಾಡಿನ ಪರ, ಕನ್ನಡ ಪರ, ರೈತರ ಪರ ಸ್ಯಾಂಡಲ್‌ವುಡ್‌ ನಟರು ಬರಲಿ ಎಂದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -