spot_img
spot_img
spot_img
34.1 C
Belagavi
Wednesday, June 7, 2023
spot_img

ಬಡ ಕುಟುಂಬಗಳಿಗೆ ಮದುವೆ ಉಡುಗೊರೆ ನೀಡಿದ ವಿಶ್ವಾಸ್ ವೈದ್ಯ 

ಬೆಳಗಾವಿ : ಸವದತ್ತಿ ಯಲ್ಲಮ್ಮ ವಿಧಾನಸಭಾ ಮತ ಕ್ಷೇತ್ರದ ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ವಿಶ್ವಾಸ್ ವೈದ್ಯ ತಮ್ಮ ಕಚೇರಿಯಲ್ಲಿ ಕ್ಷೇತ್ರದ ಬಡಕುಟುಂಬದ ಸಹೋದರಿಯರ ಮದುವೆಗೆ ಟ್ರೇಜುರಿ ಕಾಟ್ ಹಾಗೂ ಬಾಂಡೆ ಸಾಮಗ್ರಿ ಉಡುಗೊರೆ ನೀಡಿದರು.

ಸವದತ್ತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸವದತ್ತಿ ಪಟ್ಟಣದ ಪ್ರಭುನವರ ಓಣಿ, ಒಕ್ಕಲತನ ಓಣಿ, ಯರಗಟ್ಟಿ, ಬುದಿಗೊಪ್ಪ, ರೈನಾಪುರ, ಮುನವಳ್ಳಿ, ಸವದತ್ತಿ ಅರಳಿಗಿಡದ ಓಣಿ, ಬೇಡಸುರ, ಮಬನೂರ, ಕೋಟೂರ್, ಮೋಕಾಶಿ ಓಣಿ ಸವದತ್ತಿ, ಮದ್ಲುರ ಗ್ರಾಮದಲ್ಲಿನ ಬಡ ಕುಟುಂಬದ ಸಹೋದರಿಯ ಮದುವೆಗೆ ಟ್ರೇಜುರಿ ಕಾಟ್ ಹಾಗೂ ಬಾಂಡೆ ಸಾಮಗ್ರಿಗಳನ್ನು ಉಡುಗೊರೆ ನೀಡಲಾಯಿತು. ಜೊತೆಗೆ 5 ಸೀರೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

 

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -