ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯುತ್ತೇವೆಂದು ನಾವು ಹೇಳಿಲ್ಲ ಎಂದು ಪರಿಷತ್ನಲ್ಲಿ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ.
ಗೋಹತ್ಯೆ ಕಾಯ್ದೆ ಬಗ್ಗೆ ಪಕ್ಷದ ಒಳಗಡೆ ಚರ್ಚೆ ನಡೆಯುತ್ತಿದೆ. ಗೋಹತ್ಯೆ ಬಗ್ಗೆ ದಾಖಲೆ ಏನಾದ್ರೂ ಇದ್ರೆ ನೀಡಲಿ. ಗೋಹತ್ಯೆ ಬಗ್ಗೆ ಅರ್ಧ ಗಂಟೆ ಚರ್ಚೆಗೆ ಮನವಿ ನೀಡಿ. ಪರಿಶೀಲಿಸಿ ಅವಕಾಶ ನೀಡುತ್ತೇವೆಂದ ಸಭಾಪತಿ ಹೊರಟ್ಟಿ. ಹೀಗಾಗಿ ಬಿಜೆಪಿ ಸದಸ್ಯರು ಪರಿಷತ್ನಲ್ಲಿ ಪ್ರತಿಭಟನೆ ಹಿಂಪಡೆದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...