spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಈ ಮೈತ್ರಿ ಬಿಜೆಪಿಗೆ ಬೇಕಿತ್ತಾ ಅಥವಾ ಜೆಡಿಎಸ್​ಗೆ ಬೇಕಿತ್ತಾ? -ಸಿ.ಎಂ.ಇಬ್ರಾಹಿಂ

 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಈ ಮೈತ್ರಿ ಬಿಜೆಪಿಗೆ ಬೇಕಿತ್ತಾ ಅಥವಾ ಜೆಡಿಎಸ್​ಗೆ ಬೇಕಿತ್ತಾ? ಎಂದು ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರಶ್ನೆ ಮಾಡಿದ್ದಾರೆ.

ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಅನ್ನೋದು ತಪ್ಪು. ಎಲ್ಲಾ ಜಿಲ್ಲೆಯವರು ಸಂಪರ್ಕದಲ್ಲಿದ್ದಾರೆ. ಜನತಾದಳ ಪಕ್ಷದ ಸಿದ್ಧಾಂತವನ್ನು ಬಿಜೆಪಿಯವರು ಒಪ್ಪಿದ್ದಾರಾ? ಬಿಜೆಪಿ ಸಿದ್ಧಾಂತವನ್ನ JDS ಒಪ್ಪಿದೆಯಾ ಎಂಬುದನ್ನು ತಿಳಿಸಬೇಕು. ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳುವುದಕ್ಕೆ ನಮಗೆ ಶಕ್ತಿ ಇಲ್ಲ. ಈ ಮೈತ್ರಿ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗುತ್ತಿದೆ. ದೇವೇಗೌಡರು ಎಲ್ಲರನ್ನೂ ಕರೆದು ಅಭಿಪ್ರಾಯ ಪಡೆಯುವುದು ಸೂಕ್ತ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -