spot_img
spot_img
spot_img
32.1 C
Belagavi
Tuesday, June 6, 2023
spot_img

ಪೊಲೀಸರಿಂದ ತಪ್ಪಿಸಿಕೊಂಡು ಹೋಗುವ ವೇಳೆ ಮೂರನೇ ಮಹಡಿಯಿಂದ ಬಿದ್ದು ಆರೋಪಿ ಸಾವು 

ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ. ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪೂರ ಪೊಲೀಸರು. ಕೋರ್ಟ್​ಗೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆ ಅಗತ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಈತನನ್ನು ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೋವಿಡ್ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈತ. ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -