spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ಕನಸು ನನಸು -ಬಿಎಸ್​ವೈ

ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು. ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ನನಸು. ಮುಂದಿನ ದಿನಗಳಲ್ಲಿ ಶಿವಮೊಗ್ಗಕ್ಕೆ ಕೈಗಾರಿಕೆ ಬರುವುದರಲ್ಲಿ ಸಂಶಯವಿಲ್ಲ.

ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ನೈಟ್ ಲ್ಯಾಂಡಿಂಗ್​ ಕೂಡ ಆರಂಭವಾಗಲಿದೆ. ಕೆಲವೇ ವರ್ಷಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ. ಶಿವಮೊಗ್ಗ ನಗರಕ್ಕೆ ಏನೇನು ಬೇಕೋ ಅದನ್ನೆಲ್ಲ ಮಾಡಿದ ತೃಪ್ತಿ ನನಗಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -