spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ, ನೀವು ನೀಚರು ಕಾಂಗ್ರೆಸ್​ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಬಹಳ ದೊಡ್ಡ ದೊಡ್ಡ ಆಶ್ವಾಸನೆ ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂತು. ಇವರು ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ಅವರು ಕೊಡುತ್ತಿರುವ ಅಕ್ಕಿ. ಕರ್ನಾಟಕದಲ್ಲಿ ಗೃಹಲಕ್ಷಿ ಯೋಜನೆ ಬರುವಂತಹ ದಿನಗಳಲ್ಲಿ ಕಾಂಗ್ರೆಸ್ ಗೆ ಮುಳುವಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿಮಾಡಿದರು.
ಬೆಂಗಳೂರಿನ ಹೊರ ವಲಯದ ಅಧಿಕಾರಿ 8 ಕೋಟಿ ಕೊಟ್ಟಿದ್ದಾರೆ. ಅವರು ಬೇಡ ಅಂತ ಹೋದರೇ ಅದೇ ಜಾಗಕ್ಕೆ 13 ಕೋಟಿ ಪಡೆದು ನೇಮಕ ಮಾಡಿದ್ದಾರೆ. ಕುಮಾರ ಕೃಪಾದಲ್ಲಿ ದಂಧೆ ನಡೆಯುತ್ತಿದೆ. ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಸಣ್ಣಪುಟ್ಟ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತೇನೆ. ನಿಮ್ಮ ನಿಷ್ಟೆ ಕಾನೂನಿಗೆ ಇರಬೇಕು. ಕಾವೇರಿ ನದಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರಿಗೆ ನೀರು ಹರಿಸದೇ ತಮಿಳುನಾಡಿಗೆ ಹರಿಸಿದೆ. ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ, ನೀವು ನೀಚರು ಎಂದು ವಾಗ್ದಾಳಿಮಾಡಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -