ಬೆಂಗಳೂರು:ನೀವು ಮೊದಲ ಬಾರಿ ಶಾಸಕರಲ್ಲ, ಪರ್ಮನೆಂಟ್ ಶಾಸಕರಾಗಿರಬೇಕು. ವಿಧಾನಸಭೆ ಒಳಗೆ ಆತ್ಮವಿಶ್ವಾಸದಿಂದ ಇರಲು ಈ ಶಿಬಿರ ಅನುಕೂಲ. ಈ ಶಿಬಿರದಲ್ಲಿ ಆರೋಗ್ಯದ ಬಗ್ಗೆಯೂ ಶಾಸಕರಿಗೆ ತರಬೇತಿ ನೀಡಲಾಗುತ್ತೆ.
ರಾಜಕೀಯ ಒಂದು ಸರ್ಕಸ್ ಕಂಪನಿ ಇದ್ದ ಹಾಗೆ. ಈ ಸರ್ಕಸ್ ಕಂಪನಿಯಲ್ಲಿ ಹುಲಿ, ಸಿಂಹ, ಕೋತಿ, ಆನೆ ಎಲ್ಲವೂ ಇರುತ್ತೆ. ರಾಜಕೀಯದಲ್ಲೂ ಹಾಗೆ ಎಲ್ಲರೂ ಸಿಂಹ ಆಗಲು ಸಾಧ್ಯವಿಲ್ಲ. ಸರ್ಕಸ್ನಲ್ಲಿ ರಿಂಗ್ ಮಾಸ್ಟರ್ ಹಿಂದೆ ಎಲ್ಲಾ ಪ್ರಾಣಿಗಳು ಹೋಗುತ್ತವೆ. ಹಾಗೆ ನೀವು ರಾಜಕೀಯದಲ್ಲಿ ರಿಂಗ್ ಮಾಸ್ಟರ್ ಆಗಬೇಕು. ಶಾಸಕರು ಕ್ಷೇತ್ರದ ಜನರಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸಬೇಕು ಎಂದು ನೂತನ ಶಾಸಕರ ತರಬೇತಿ ಶಿಬಿರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...