ಡಾಕ್ಟರ್ ಅಂಜಲಿ ನಿಂಬಾಲ್ಕರ್ ಅವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಬೆಂಬಲ
Google News | Join WhatsApp | Join Telegram | View ePaper |
Panchayat Swaraj Samachar News Desk.
ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಮತ ಕ್ಷೇತ್ರದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಉತ್ತರಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳು ಖಾನಾಪುರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಬ್ರಾಯ್ ಮೀನು ಅಸೋಸಿಯೇಷನ್ ವಲಯ ಅಧ್ಯಕ್ಷ ಉತ್ತರ ಕನ್ನಡ ಜಿಲ್ಲೆ ಹಾಗೂ ಜಿಲ್ಲೆಯ ಜನತೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ ಮತ್ತು ಈ ಭಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜನರಲ್ಲಿ ಭರವಸೆ ಮೂಡಿಸಿದೆ ಎಂದರು.
ಈ ಸಂದರ್ಭದಲ್ಲಿ ಸುಬ್ರಾಯ್ ಮೀನು ಅಸೋಸಿಯೇಷನ ವಲಯ ಘಟಕ ಅಧ್ಯಕ್ಷ ಕುಮಟಾ ಡಿ ಬಿ ಹರಿಕಾಂತ ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಕಿಶೋರ್ ಎಸ್ ನಾಯಕ್, ಮಂಜುನಾಥ್ ಬಗರಿ, ಸಚಿನ ಹೂಲನಗ್ದೆ,ಚಂದ್ರಕತ H. ಉಪಸ್ಥಿತರಿದ್ದರು
Google News | Join Facebook | Live | 24/7 Help Desk |