ರಾಜ್ಯ ಸರಕಾರ ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ

Mar 25, 2024 - 08:32
 31
Google  News Join WhatsApp Join Telegram Live

ರಾಜ್ಯ ಸರಕಾರ ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ

Panchayat Swaraj Samachar News Desk.

ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಸಹ ಅಗತ್ಯ ದಾಖಲೆಗಳನ್ನ ಒದಗಿಸುತ್ತೇವೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವೆ, ರಾಜ್ಯ ಸರ್ಕಾರ 5,495 ಕೋಟಿ ವಿಶೇಷ ಅನುದಾನ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ ಅಂಥ ಸುಳ್ಳು ಹೇಳುತ್ತಿದೆ. ಹಣಕಾಸು ಆಯೋಗ ನಿಯಮದ ಪ್ರಕಾರ ಯಾವುದೇ ರಾಜ್ಯಗಳಿಗೆ ಈ ರೀತಿ ವಿಶೇಷ ಅನುದಾನ ಕೊಡಲು ಬರುವುದಿಲ್ಲ. 

13ನೇ ಹಣಕಾಸು ಆಯೋಗ 32%, 14ನೇ ಹಣಕಾಸು ಆಯೋಗ 42% ಹಣವನ್ನ ರಾಜ್ಯಕ್ಕೆ ಕೊಡುತ್ತಿದೆ ಆದರೂ ರಾಜ್ಯ ಸರಕಾರ ಸುಳ್ಳು ಆರೋಪ ಮಾಡುತ್ತಿದೆ ಎಂದರು.

Google News Join Facebook Live 24/7 Help Desk

Tags: