ಹೊಸ ಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್; ಸಚಿವರ ಮಕ್ಕಳು, ಕುಟುಂಬಸ್ಥರಿಗೆ ಲೋಕಸಭಾ ಚುನಾವಣೆ ಟಿಕೆಟ್
Google News | Join WhatsApp | Join Telegram | Live |
Panchayat Swaraj Samachar News Desk.
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಪ್ರಯೋಗಗಳಿಗೆ ಸಾಕ್ಷಿಯಾಗ್ತಿದೆ. ಅದ್ರಲ್ಲೂ ಬಹುತೇಕ ಕ್ಷೇತ್ರಗಳಲ್ಲಿ ಹೊಸ ಹಾಗೂ ಯುವ ಮುಖಗಳಿಗೆ ಮಣೆಹಾಕಿದೆ. ರಾಜಕೀಯ ಹಿನ್ನೆಲೆ ಇರುವ ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದೆ. ಸಮರ್ಥರು ಮತ್ತು ಗೆಲುವಿನ ಮಾನದಂಡದ ಸೂತ್ರದಡಿ ಸಚಿವರ ಮಕ್ಕಳು, ಕುಟುಂಬದವರಿಗೆ ಟಿಕೆಟ್ ನೀಡಲಾಗಿದ್ದು ಈ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ.
ಕಾಂಗ್ರೆಸ್ನ ಹೊಸ ಮುಖಗಳು
ಬೀದರ್- ಸಾಗರ್ ಖಂಡ್ರೆ
ಬಾಗಲಕೋಟೆ- ಸಂಯುಕ್ತಾ ಪಾಟೀಲ
ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್
ರಾಯಚೂರು- ಜಿ.ಕುಮಾರ ನಾಯಕ
ಚಿಕ್ಕೋಡಿ- ಪ್ರಿಯಾಂಕ ಜಾರಕಿಹೊಳಿ
ಮೈಸೂರು- ಎಂ.ಲಕ್ಷ್ಮಣ
ಬೆಳಗಾವಿ- ಮೃಣಾಲ್ ಹೆಬ್ಬಾಳ್ಕರ್
ದಕ್ಷಿಣ ಕನ್ನಡ- ಪದ್ಮರಾಜ್
ಧಾರವಾಡ- ವಿನೋದ್ ಅಸೂಟಿ
ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ
ಚಾಮರಾಜನಗರ- ಸುನೀಲ್ ಬೋಸ್
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿ ಖಾನ್
ಮಂಡ್ಯ- ಸ್ಟಾರ್ ಚಂದ್ರು
ಕೋಲಾರ – ಕೆ.ವಿ. ಗೌತಮ್
Google News | Join Facebook | Live | 24/7 Help Desk |